37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
error: Content is protected !!