25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya
error: Content is protected !!