23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಅದರಲ್ಲಿ ಆಯ್ದ 100 ಶಾಲೆಗಳ ಪೈಕಿ ಮಚ್ಚಿನ ಸರಕಾರಿ ಪ್ರೌಢ ಶಾಲೆ ಆಯ್ಕೆ ಆಗಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.

ಈ ಪ್ರಶಸ್ತಿಯನ್ನು ಮಚ್ಚಿನ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್. ಪ್ರಕಾಶ ನಾಯ್ಕ್ ಇವರು ಜು.27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
error: Content is protected !!