July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಅದರಲ್ಲಿ ಆಯ್ದ 100 ಶಾಲೆಗಳ ಪೈಕಿ ಮಚ್ಚಿನ ಸರಕಾರಿ ಪ್ರೌಢ ಶಾಲೆ ಆಯ್ಕೆ ಆಗಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.

ಈ ಪ್ರಶಸ್ತಿಯನ್ನು ಮಚ್ಚಿನ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್. ಪ್ರಕಾಶ ನಾಯ್ಕ್ ಇವರು ಜು.27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ

Related posts

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!