23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ರೋಗದ ಬಗ್ಗೆ ಮತ್ತು ರೋಗ ಹಾರಡುವ ಸೊಳ್ಳೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತಿನ್, ಉಪಾಧ್ಯಕ್ಷರಾದ ಶ್ವೇತಾ ಪರಮೇಶ್ವರ್, ನಾರಾವಿ ಪ್ರಾರ್ಥಮಿಕ ಅರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ| ಶರತ್ ಕುಮಾರ್ ಉಪಸ್ಥಿತರಿದ್ದರು..

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya
error: Content is protected !!