September 6, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya
error: Content is protected !!