July 23, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಬಂದಾರು ಗ್ರಾಮ ನಿನ್ನಿಕಲ್ಲು ನಿವಾಸಿ ತುಮಣಿ ಗೌಡ ನಿಧನ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya
error: Content is protected !!