25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಸರೋಜಿನಿ ಪಡುವೆಟ್ನಾಯ ನಿಧನ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!