July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ

ಆ 9ರಂದು ನಾಗರಪಂಚಮಿಯ ಪ್ರಯುಕ್ತ ,ನಾಗ ದೇವರಿಗೆ ತಂಬಿಲಸೇವೆ ಮತ್ತು ಪಂಚಾಮೃತ ಅಭಿಷೇಕ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ.


ಆ.16 ರಂದು ವರಮಹಾಲಕ್ಷ್ಮಿ ಪೂಜೆ ಬೆಳಗ್ಗೆ 10 ಗಂಟೆಗೆ ಪೂಜೆ ಆರಂಭಗೊಂಡು 11:30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಎಲ್ಲಾ ಭಗವದ್ಭಕ್ತರು ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related posts

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!