23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ

ಆ 9ರಂದು ನಾಗರಪಂಚಮಿಯ ಪ್ರಯುಕ್ತ ,ನಾಗ ದೇವರಿಗೆ ತಂಬಿಲಸೇವೆ ಮತ್ತು ಪಂಚಾಮೃತ ಅಭಿಷೇಕ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ.


ಆ.16 ರಂದು ವರಮಹಾಲಕ್ಷ್ಮಿ ಪೂಜೆ ಬೆಳಗ್ಗೆ 10 ಗಂಟೆಗೆ ಪೂಜೆ ಆರಂಭಗೊಂಡು 11:30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಎಲ್ಲಾ ಭಗವದ್ಭಕ್ತರು ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related posts

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya
error: Content is protected !!