ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Leave a Comment

error: Content is protected !!