25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಂದೆ ಶೀನಾರವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದು. ಸಹೋದರಿ ಎರ್ಮಾಲ ಅಂಗನವಾಡಿ ಕಾರ್ಯಕರ್ತೆ ಲತಾ ಹಾಗೂ ಬಂಧು ಬಳಗವನ್ನು ಆಗಲಿದ್ದಾರೆ.

Related posts

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!