25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಜುಲೈ 22 ರಿಂದ 28ರ ವರೆಗೂ ಭಾರತ ಸರ್ಕಾರ ಶಿಕ್ಷಣ ಸಚಿವಾಲಯದ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಸೂಚಿಸಿರುವ ಏಳು ದಿನಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಶಾಲೆಯಲ್ಲಿ ನಡೆಸಲಾಯಿತು.
ಮೊದಲನೇ ದಿನ ಜು22 ಟಿ.ಎಲ್.ಎಮ್ ದಿನ, ಜು23 ಎಫ್.ಎಲ್.ಎಮ್ ದಿನ, ಜು24 ಗ್ರಾಮೀಣ ಕ್ರೀಡಾ ದಿನ, ಜು25 ಸಾಂಸ್ಕೃತಿಕ ದಿನ, ಜು26 ಕೌಶಲ್ಯ ಮತ್ತು ಡಿಜಿಟಲ್ ಉಪಕ್ರಮಗಳ ದಿನ, ಜು27 ಜೀವನಕ್ಕಾಗಿ ಎಕೋ ಕ್ಲಬ್ ದಿನ, ಜು28 ಸಮುದಾಯದಲ್ಲಿ ಒಳಗೊಳ್ಳುವ ದಿನ. ಈ ವಿಷಯಗಳಿಗೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!