23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya
error: Content is protected !!