April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!