September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!