25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!