July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆಯು ಶ್ರಮಿಕ ಶಾಸಕರ ಕಚೇರಿ ಬಳಿಯಿಂದ ಮಿನಿ ವಿಧಾನಸೌಧದವರೆಗೆ ಜು. 30 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

Related posts

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!