September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ಹೆಮ್ಮೆಯ ಪೂರ್ವ ವಲಯ ಉಪಾಧ್ಯಕ್ಷರು, ಹಾಗೂ ಮಡಂತ್ಯಾರು ಡ್ರೀಮ್ಸ್ ಡೆಕೋರೇಟರ್ಸ್ ಹಾಗೂ ಮೈಸ್ ಕಂಪ್ಯೂಟರಿನ ಮಾಲಕರಾದ ಜೇಸಿ ಜಯೇಶ್ ಬರೆಟ್ಟೊ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಮಡಂತ್ಯಾರು ಮೂಲಕ ಜೇಸಿ ಆಂದೋಲನಕ್ಕೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2016 ರಲ್ಲಿ ಜೆಸಿಐ ಮಡಂತ್ಯಾರಿನ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ 24 ವರ್ಷಗಳ ಸುಧೀರ್ಘ ಅನುಭವ ಹೊಂದಿದ ಇವರು ಸಾಧನಾ ಶ್ರೀ ಪ್ರಶಸ್ತಿ ಪಡೆಯುವಲ್ಲಿ ಅರ್ಹ ವ್ಯಕ್ತಿಯೇ ಸರಿ.

Related posts

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!