25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
error: Content is protected !!