September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!