23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!