April 2, 2025
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya
error: Content is protected !!