September 6, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನೆ ಸಭೆ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!