July 23, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!