23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!