July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ). ಚಿಕ್ಕಮಂಗಳೂರು ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್ (ರಿ). ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ (ರಿ) ಕಡೂರು. ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ ಪಿಯು ಕಾಲೇಜು ಕಡೂರು ಇದರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya
error: Content is protected !!