25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!