September 6, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!