ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಬೆಳ್ತಂಗಡಿ: ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ. ಪೊಲೀಸ್‌ ಅಧೀಕ್ಷಕರ ಆದೇಶದ ಮೇರೆಗೆ ಜು. 28ರಂದು ಜಾರಿಗೆ ಬರುವಂತೆ ಓರ್ವ ಅಂಗರಕ್ಷನನ್ನು ನಿಯೋಜಿಸಲಾಗಿದೆ.

Leave a Comment

error: Content is protected !!