September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

ಬೆಳ್ತಂಗಡಿ: ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ. ಪೊಲೀಸ್‌ ಅಧೀಕ್ಷಕರ ಆದೇಶದ ಮೇರೆಗೆ ಜು. 28ರಂದು ಜಾರಿಗೆ ಬರುವಂತೆ ಓರ್ವ ಅಂಗರಕ್ಷನನ್ನು ನಿಯೋಜಿಸಲಾಗಿದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!