25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!