September 6, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!