24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!