22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya
error: Content is protected !!