April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!