July 23, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!