23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya
error: Content is protected !!