25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!