23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!