July 23, 2026
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!