30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya
error: Content is protected !!