23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ.

ಸ್ಥಳೀಯವಾಗಿ ನೀರು ಹರಿಯುವ ಚರಂಡಿ ಮುಚ್ಚಿರುವ ಕಾರಣದಿಂದ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿ ಹರಿಯುತ್ತಿದೆ.

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸುವ್ಯವಸ್ಥೆ ಕಲ್ಪಿಸುವಂತೆ ಸ್ಥಳಿಯರು ಒತ್ತಾಯಿಸುತ್ತಿದ್ದಾರೆ.

Related posts

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
error: Content is protected !!