30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ ಅವರ ಮಾರ್ಗದರ್ಶನದಲ್ಲಿ ಕಾಲೇಜು ಹಾಗೂ ಉಜಿರೆ ಪರಿಸರದಲ್ಲಿ ಕೊಡೆಯ ಮಹತ್ತ್ವ ಸಾರುವ ‘ ಕೊಡೆ ನಾ ನಿನ್ನ ಬಿಡೆ ‘ ಎಂಬ ವಿಶೇಷ ಅಭಿಯಾನ ನಡೆಸಿದರು.

ಕಾವೇರಿ ತಂಡದ ಪ್ರಾಪ್ತಿ ಗೌಡ , ಶಶಾಂಕ್ , ಅನೀಶ್ , ಚಂದನಾ , ತ್ರಿಶಾ ಮುಂತಾದ ಸ್ವಯಂ ಸೇವಕರು ಇಲ್ಲಿನ ಮಳೆಯ ಬಗ್ಗೆ ಹಾಗೂ ಕೊಡೆಯ ಉಪಯೋಗದ ಬಗ್ಗೆ ಅಭಿಯಾನ ನಡೆಸಿದರು. ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!