25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya
error: Content is protected !!