23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya
error: Content is protected !!