July 23, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya
error: Content is protected !!