September 6, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!