25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

ಕಳೆಂಜ ಶ್ರಿ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ರೂ. 3 ಲಕ್ಷ ಮೊತ್ತದ ಡಿಡಿ ಯನ್ನು ಯೋಜನಾಧಿಕಾರಿಯವರಾದ ಸುರೇಂದ್ರ ರವರು ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ರಾವ್ ರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಕುಸುಮಾಕರ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಕಳೆಂಜ ಬಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗು ಒಕ್ಕೂಟದ ಪದಾಧಿಕಾರಿಗಳು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya
error: Content is protected !!