September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya
error: Content is protected !!